ಕುಂದಾಪುರ: ವಾರಾಹಿ ನೀರಾವರಿ ಯೋಜನೆಯ ಪ್ರಥಮ ಹಂತದ ಕಾಮಗಾರಿಯನ್ನು ಉದ್ಘಾಟಿಸಲು ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಆಗಮನದ ಹಿನ್ನೆಲೆಯಲ್ಲಿ ನಕ್ಸಲ್ ಸಕ್ರೀಯ ಪ್ರದೇಶವಾದ ಹೊಸಂಗಡಿ ಹಾಗೂ ಸಿದ್ಧಾಪುರದಲ್ಲಿ ಬಿಗಿ ಬಂದೋಬಸ್ತ್ ಆಯೋಜಿಸಲಾಗಿತ್ತು. ಮುಖ್ಯಮಂತ್ರಿಗಳು ಸಾಗುವ ಹಾದಿಯುದ್ದಕ್ಕೂ 300ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಗಳನ್ನೊಳಗೊಂಡಂತೆ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು.
ಕುಂದಾಪುರ: ವಾರಾಹಿ ನೀರಾವರಿ ಯೋಜನೆಯ ಪ್ರಥಮ ಹಂತದ ಕಾಮಗಾರಿಯನ್ನು ಉದ್ಘಾಟಿಸಲು ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಆಗಮನದ ಹಿನ್ನೆಲೆಯಲ್ಲಿ ನಕ್ಸಲ್ ಸಕ್ರೀಯ ಪ್ರದೇಶವಾದ ಹೊಸಂಗಡಿ ಹಾಗೂ ಸಿದ್ಧಾಪುರದಲ್ಲಿ ಬಿಗಿ ಬಂದೋಬಸ್ತ್ ಆಯೋಜಿಸಲಾಗಿತ್ತು. ಮುಖ್ಯಮಂತ್ರಿಗಳು ಸಾಗುವ ಹಾದಿಯುದ್ದಕ್ಕೂ 300ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಗಳನ್ನೊಳಗೊಂಡಂತೆ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು.